ಬಾನಿಗೇನು ಕಷ್ಟ ಪ್ರಿಯೆ, ಚ೦ದ್ರನಿಲ್ಲದಿರೆ
ತಾರೆಗಳು೦ಟು ಚ೦ದಿರನ ಸ್ಥಾನ ತು೦ಬಲು
ಆದರೆ ನನಗಾರು ಗತಿ ನೀನಿಲ್ಲದಿರೆ, ಬೆಳಕ ನೀಡಲು
ಅನ್ಯರೆಲ್ಲ ಕತ್ತಲೆಯ ಕಿಡಿಗಳು ನಿನ್ನ ಪ್ರಭೆಯ ಮು೦ದೆ
Thursday, April 17, 2008
Subscribe to:
Post Comments (Atom)
Welcome to the world of imagination.... ಇದು ಮುಗ್ಧ ಮನಸ್ಸಿನ ಸ್ನಿಗ್ಧ ಕಲ್ಪನೆಗಳ ಪಡಿಯಚ್ಚು !
1 comment:
ಪ್ರೀತಿಯ ಅಂತರ್ಜಾಲ ಕನ್ನಡಿಗರೆ,
ಕನ್ನಡಸಾಹಿತ್ಯ.ಕಾಂ ತನ್ನ ಎಂಟನೇ ವಾರ್ಷಿಕೊತ್ಸವದ ಅಂಗವಾಗಿ ಜೂನ್ ಎಂಟರಂದು ಕ್ರೈಸ್ಟ್ ಕಾಲೇಜಿನಲ್ಲಿ ಒಂದು ದಿನದ ವಿಚಾರ ಸಂಕಿರಣವನ್ನು ಏರ್ಪಡಿಸುತ್ತಿದೆ.
ವಿಷಯ:
ಅಂತರ್ಜಾಲದ ಸಂಧರ್ಭದಲ್ಲಿ, ಪ್ರಾದೇಶಿಕ ಭಾಷೆಯಲ್ಲಿ ಸೃಜನಶೀಲತೆ: ಗತಿಸ್ಥಿತಿ ಸವಾಲು.
ಕಾರ್ಯಕ್ರಮಕ್ಕೆ ಸೀಮಿತ ಆಸನಗಳು ಲಭ್ಯವಿರುವ ಕಾರಣ ಭಾಗವಹಿಸಲು ಆಸಕ್ತಿ ಇರುವವರು ದಯಮಾಡಿ ಮುಂಚಿತವಾಗಿ ಕೆಳಗೆ ಕೊಟ್ಟಿರುವ ಲಿಂಕ್ನಲ್ಲಿ ರಿಜಿಸ್ಟರ್ ಮಾಡಿಕೊಳ್ಳಿ.
http://saadhaara.com/events/index/english
http://saadhaara.com/events/index/kannada
ಸಮಾರಂಭದಲ್ಲಿ ಭಾಗವಹಿಸಲು ನೋಂದಾವಣೆ ಕಡ್ಡಾಯ.
ಉತ್ಸಾಹ ಮತ್ತು ಸಮಯ ಇದ್ದರೆ ವಿಚಾರಸಂಕಿರಣದ ನಂತರ ಅನೌಪಚಾರಿಕವಾಗಿ ಬ್ಲಾಗಿಗಳಿಗೆ 'ಬ್ಲಾಗೀ ಮಾತುಕತೆ' ನಡೆಸುವ ಉದ್ದೇಶವೂ ಇದೆ.
ನೀವೂ ಬನ್ನಿ ಮತ್ತು ಆಸಕ್ತಿಯಿರುವ ನಿಮ್ಮ ಗೆಳೆಯರನ್ನು ಕರೆತನ್ನಿ.
-ಕನ್ನಡಸಾಹಿತ್ಯ.ಕಾಂ ಬಳಗ
Post a Comment